
ಬೆಂಗಳೂರು : ವರ್ಷ ಪರ್ಯಾಯ ವ್ಯಕ್ತಿಗೆ ವಹಿಸಲು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ನಿರ್ಧರಿಸಿದೆ. ಕುಮಾರಸ್ವಾಮಿ ಬಳಿಕ ಮುಂದಿನ ಪರ್ಯಾಯ ಸಿಎಂ ಹುದ್ದೆಯನ್ನು ಸಿದ್ದರಾಮಯ್ಯ ಅಲಂಕರಿಸಲಿದ್ದಾರೆ. ಬಳಿಕ ಕ್ರಮವಾಗಿ ಎಚ್.ಡಿ.ರೇವಣ್ಣ, ಪರಮೇಶ್ವರ್ ವಹಿಸಿಕೊಳ್ಳಲಿದ್ದಾರೆ. ಕೊನೆಯ ಅವಧಿಗೆ ಸೂಕ್ತ ಅಭ್ಯರ್ಥಿ ಸಿಗದಿದ್ದರೆ ಕುಮಾರಸ್ವಾಮಿ ಅವರೇ ಮತ್ತೆ ಸಿಎಂ ಆಗಲಿದ್ದಾರೆ.
ಅದೇ ರೀತಿ ಉಪ ಮುಖ್ಯಮಂತ್ರಿ ಹುದ್ದೆಗೂ ಪರ್ಯಾಯ ಮುಖಂಡರನ್ನು ಆಯ್ಕೆ ಮಾಡಲಾಗುತ್ತದೆ. ಮುಂದಿನ ಪರ್ಯಾಯ ಡಿಸಿಎಂ ರೇವಣ್ಣ ಅವರಾಗಲಿದ್ದಾರೆ. ಬಳಿಕ ದೇಶಪಾಂಡೆ ಆಗುವ ಸಾಧ್ಯತೆ ಇದೆ ಎಂದು ಸುಳ್ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.