
ಬೆಂಗಳೂರು : ಬಾದಾಮಿ ಕ್ಷೇತ್ರದ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಒಂದು ಫೋನ್ ಕರೆ ಮೂಲಕವೇ ಫಟಾಫಟ್ 1 ಟಿಎಂಸಿ ನೀರು ಬಿಡುಗಡೆ ಮಾಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿ ಕಂಡು ತಮಿಳುನಾಡು ಹೊಸ ಐಡಿಯಾ ಮಾಡಿದೆ.
ತಮಿಳುನಾಡಿನ ರಾಜ್ಯಪಾಲರನ್ನಾಗಿ ಸಿದ್ದರಾಮಯ್ಯ ಅವರನ್ನು ನಿಯೋಜಿಸುವಂತೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಲು ಉದ್ದೇಶಿಸಿದೆ.
ತಮಿಳುನಾಡಿಗೆ ಬೇಕೆಂದಾಗಲೆಲ್ಲಾ ಕರ್ನಾಟಕ ನೀರು ಬಿಡುಗಡೆ ಮಾಡುವುದಿಲ್ಲ. ಸಾಕಷ್ಟು ಮಳೆಯಾಗಿ, ಡ್ಯಾಂ ಭರ್ತಿಯಾದಾಗ ಬೇಡವೆಂದರೂ ನೀರು ಹರಿಸುತ್ತದೆ.
ಹೀಗಾಗಿ ಸಿದ್ದರಾಮಯ್ಯ ರಾಜ್ಯಪಾಲರಾಗಿ ಬಂದರೆ ಅವರ ನೆರವಿನಿಂದ ಒಂದು ಫೋನ್ ಕರೆ ಮೂಲ ಕವೇ ಕಾವೇರಿ ನೀರು ಬಿಡುಗಡೆ ಮಾಡಿಸಿಕೊಳ್ಳಬಹುದು ಎಂದು ಮೂಲಗಳು ಸುಳ್ ಸುದ್ದಿಸಂಸ್ಥೆಗೆ ತಿಳಿಸಿವೆ.
[ಸುಳ್ಳು ಸುದ್ದಿ]
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.