ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬದುಕಿದ್ದಾರೆಂದು ಮೃತದೇಹಕ್ಕೆ ಚಿಕಿತ್ಸೆ ?

Published : Apr 08, 2017, 12:47 PM ISTUpdated : Apr 11, 2018, 12:58 PM IST
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬದುಕಿದ್ದಾರೆಂದು ಮೃತದೇಹಕ್ಕೆ ಚಿಕಿತ್ಸೆ ?

ಸಾರಾಂಶ

ಚಿಕಿತ್ಸೆ ವೇಳೆ ಅವರು ಕೊನೆಯುಸಿರೆಳೆದಿದ್ದು ಸಂಬಂಧಿಕರಿಗೆ ತಿಳಿಸಿರಲಿಲ್ಲವಂತೆ.  ಕೋಮಾದಲ್ಲಿದ್ದಾರೆ ಎಂದು ಹೊರಗಡೆಯಿಂದ ರೋಗಿಯನ್ನು ತೋರಿಸ್ತಿದ್ದಾರೆ.

ಬೆಂಗಳೂರು(ಏ.08): ಮೃತ ಮಹಿಳೆಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬದವರು ವೈದ್ಯರು ವಿರುಧ್ಧ  ತಿರುಗಿ ಬಿದ್ದ ಘಟನೆ ಬೆಂಗಳೂರಿನ ಶಂಕರ್ ಮಠ ಬಳಿಯ ಕಾರ್ಡ್ ರೋಡ್ ಆಸ್ಪತ್ರೆಯಲ್ಲಿ ನಡೆದಿದೆ.

ಗಂಗಮ್ಮ ಎಂಬ ಮಹಿಳೆ ಕಳೆದ ಬುಧವಾರದಂದು ಹರ್ನಿಯಾ ಚಿಕಿತ್ಸೆಗೆಂದು ಬಂದಿದ್ದರಂತೆ. ಚಿಕಿತ್ಸೆ ವೇಳೆ ಅವರು ಕೊನೆಯುಸಿರೆಳೆದಿದ್ದು ಸಂಬಂಧಿಕರಿಗೆ ತಿಳಿಸಿರಲಿಲ್ಲವಂತೆ.  ಕೋಮಾದಲ್ಲಿದ್ದಾರೆ ಎಂದು ಹೊರಗಡೆಯಿಂದ ರೋಗಿಯನ್ನು ತೋರಿಸ್ತಿದ್ದಾರೆ. ಅವರು ಸತ್ತಿರೋದು ಅಲ್ಲಿಯ ಸಿಬ್ಬಂದಿಗಳಿಂದಲೇ ಗೊತ್ತಾಗಿದೆ ಹೀಗಾಗಿ ದುಡ್ಡು ಸುಲಿಯಲು ಹೀಗೆ ಮಾಡ್ತಿದ್ದಾರೆ ಎಂದು ಮೃತರ ಮಕ್ಕಳು ಆರೋಪ ಮಾಡ್ತಿದ್ದಾರೆ. ಆದರೆ ವೈದ್ಯರು ಮಾತ್ರ ಆಕೆ ಮೃತ ಪಟ್ಟಿಲ್ಲ ಕೋಮಾದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಇವರಿಬ್ಬರಲ್ಲಿ ಯಾರ ಹೇಳಿಕೆ ಸುಳ್ಳು ನಿಜ ಅನ್ನೋದು ಆಕೆಯ ದೇಹಸ್ಥಿತಿ ಮೇಲೆ ನಿಂತಿದೆ . ಏನೇ ಆಗಲಿ ನಡೆದುಕೊಂಡು ಬಂದ ಮಹಿಳೆ ಕೋಮಾಗೆ ಹೋಗಿದ್ದು ಯಾಕೆ ಅನ್ನೋದು ಈಗ ಯಕ್ಷ ಪ್ರಶ್ನೆಯಾಗಿದೆ. ಆಕೆ ಆರೋಗ್ಯವಾಗಿರಲಿ ಅನ್ನುವುದು ನಮ್ಮ ಹಾರೈಕೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?