ಅಖಿಲೇಶ್ ವಿರುದ್ಧ ಕುಟುಂಬದಲ್ಲೇ ನಡೆಯುತ್ತಿದೆ ಪಿತೂರಿ

Published : Oct 22, 2016, 06:13 AM ISTUpdated : Apr 11, 2018, 01:13 PM IST
ಅಖಿಲೇಶ್ ವಿರುದ್ಧ ಕುಟುಂಬದಲ್ಲೇ ನಡೆಯುತ್ತಿದೆ ಪಿತೂರಿ

ಸಾರಾಂಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಅವರ ಮಲತಾಯಿ ಪಿತೂರಿ ನಡೆಸುತ್ತಿದ್ದಾರಂತೆ. ಮುಲಾಯಂ ಸಿಂಗ್ ಸಹೋದರ ಶಿವಪಾಲ್ ಸಿಂಗ್ ಸಹಕಾರದಿಂದ ಅಖಿಲೇಶ್ ಅವರನ್ನು ಮಣಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಖಿಲೇಶ್ ಬೆಂಬಲಿಗರು ಆರೋಪಿಸುತ್ತಿದ್ದಾರೆ.

ಲಕ್ನೋ(ಅ.22): ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಅವರ ಮಲತಾಯಿ ಪಿತೂರಿ ನಡೆಸುತ್ತಿದ್ದಾರಂತೆ. ಮುಲಾಯಂ ಸಿಂಗ್ ಸಹೋದರ ಶಿವಪಾಲ್ ಸಿಂಗ್ ಸಹಕಾರದಿಂದ ಅಖಿಲೇಶ್ ಅವರನ್ನು ಮಣಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಖಿಲೇಶ್ ಬೆಂಬಲಿಗರು ಆರೋಪಿಸುತ್ತಿದ್ದಾರೆ.

ವಿಧಾನ ಪರಿಷತ್ ಸದಸ್ಯ ಉದಯ್ವೀರ್ ಸಿಂಗ್ ಸಿಎಂ ಅಖಿಲೇಶ್ ಯಾದವ್ ಬೆಂಬಲಕ್ಕೆ ನಿಂತಿದ್ದು, ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಖಿಲೇಶ್ ಅವರ ವಿರುದ್ಧ ಅವರ ಕುಟುಂಬದಲ್ಲೇ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ