(ವಿಡಿಯೋ)ರಂಗಸ್ಥಳದಲ್ಲೇ ಅಂತ್ಯವಾಯ್ತು ಯಕ್ಷಗಾನ ಕಲಾವಿದನ ಬದುಕು

Published : Mar 23, 2017, 04:48 AM ISTUpdated : Apr 11, 2018, 12:47 PM IST
(ವಿಡಿಯೋ)ರಂಗಸ್ಥಳದಲ್ಲೇ ಅಂತ್ಯವಾಯ್ತು ಯಕ್ಷಗಾನ ಕಲಾವಿದನ ಬದುಕು

ಸಾರಾಂಶ

ಕಟೀಲು ಮೇಳದ ಕಲಾವಿದ ಗಂಗಯ್ಯ ಶೆಟ್ಟಿ ಕಟೀಲು ಬಳಿಯ ಎಕ್ಕಾರಿನಲ್ಲಿ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಅರುಣಾಸುರ ಪಾತ್ರ ಧರಿಸಿದ್ದ ಗೇರುಕಟ್ಟೆ ಗಂಗಯ್ಯ ಶೆಟ್ಟಿ, ಪ್ರದರ್ಶನ ನೀಡುತಯ್ತಿದ್ದಂತೆಯೇ ಕುಸಿದು ಬಿದ್ದಿದ್ದರು. ತಕ್ಷಣವೇ ಸಮೀಪದ ಕಿನ್ನಿಗೋಳಿ ಆಸ್ಪತ್ರೆಗೆ ಸಾಗಿಸಿದರೂ, ಬದುಕಿಸಲಾಗಲಿಲ್ಲ.

ಮಂಗಳೂರು(ಮಾ.23): ಕಟೀಲು ಮೇಳದ ಕಲಾವಿದ ಗಂಗಯ್ಯ ಶೆಟ್ಟಿ ಕಟೀಲು ಬಳಿಯ ಎಕ್ಕಾರಿನಲ್ಲಿ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಅರುಣಾಸುರ ಪಾತ್ರ ಧರಿಸಿದ್ದ ಗೇರುಕಟ್ಟೆ ಗಂಗಯ್ಯ ಶೆಟ್ಟಿ, ಪ್ರದರ್ಶನ ನೀಡುತಯ್ತಿದ್ದಂತೆಯೇ ಕುಸಿದು ಬಿದ್ದಿದ್ದರು. ತಕ್ಷಣವೇ ಸಮೀಪದ ಕಿನ್ನಿಗೋಳಿ ಆಸ್ಪತ್ರೆಗೆ ಸಾಗಿಸಿದರೂ, ಬದುಕಿಸಲಾಗಲಿಲ್ಲ.
 
 ಸುಮಾರು 40 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಖ್ಯಾತ ಕಲಾವಿದ ಮಹಿಷಾಸುರ ಪಾತ್ರಧಾರಿಯಾಗಿ ಮಿಂಚಿದ್ದವರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಇತ್ತೀಚೆಗೆ ದೇಹಕ್ಕೆ ಭಾರವೆನಿಸುವ ವೇಷ ಧರಿಸುವ ಪಾತ್ರ ಮಾಡುತ್ತಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಕೇಂದ್ರದಲ್ಲಿ ಏರ್‌ಟ್ಯಾಕ್ಸಿ ಪರೀಕ್ಷೆ ಆರಂಭಿಸಿದ ಸರ್ಲಾ ಏವಿಯೇಷನ್‌, 2028ಕ್ಕೆ ಲಾಂಚ್‌
ದುಬೈ ಮರುಭೂಮಿಯಲ್ಲಿ ನಿಗೂಢ ಜೀವಿ ಪತ್ತೆ: ಪ್ರವಾಸಿ ಮಹಿಳೆ ಹಂಚಿಕೊಂಡ ವಿಡಿಯೋ ಭಾರೀ ವೈರಲ್!