ರಕ್ತದಲ್ಲಿ ಸಿದ್ದು ಭಾವಚಿತ್ರ ರಚಿಸಿದ ಅಭಿಮಾನಿ!

Published : Oct 03, 2019, 07:59 AM IST
ರಕ್ತದಲ್ಲಿ ಸಿದ್ದು ಭಾವಚಿತ್ರ ರಚಿಸಿದ ಅಭಿಮಾನಿ!

ಸಾರಾಂಶ

ರಕ್ತದಲ್ಲಿ ಸಿದ್ದು ಭಾವಚಿತ್ರ ರಚಿಸಿದ ಅಭಿಮಾನಿ| ರಾಯಚೂರಿಗೆ ಭೇಟಿ ನೀಡಿದಾಗ ಭಾವಚಿತ್ರ ಉಡುಗೊರೆ

ಬೆಂಗಳೂರು[ಅ.03]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬರು ತಮ್ಮ ರಕ್ತದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರ ಬಿಡಿಸಿ ಉಡುಗೊರೆಯಾಗಿ ನೀಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ರಾಯಚೂರು ಜಿಲ್ಲೆಯ ಯರಮರಸ್‌ನ ಎಂ.ಡಿ. ಅಮಾನ್‌ ಯರಮರಸ್‌ ಎಂಬುವರು ಸಿದ್ದರಾಮಯ್ಯ ಅವರ ಅಭಿಮಾನಿ. ಸಿದ್ದರಾಮಯ್ಯ ಮಂಗಳವಾರ ರಾಯಚೂರಿಗೆ ಭೇಟಿ ನೀಡಿದಾಗ ಅಭಿಮಾನಿಯೊಬ್ಬರು ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಫೋಟೋದಲ್ಲಿ ‘ನನ್ನ ರಕ್ತದಿಂದ ಸಿದ್ದರಾಮಯ್ಯನವರ ಭಾವಚಿತ್ರವನ್ನು ಚಿತ್ರಿಸಿ ಕೊಡುಗೆಯಾಗಿ ಸಮರ್ಪಿಸುತ್ತಿದ್ದೇನೆ. ಇಂತಿ ನಿಮ್ಮ ಅಭಿಮಾನಿ ಎಂ.ಡಿ. ಅಮಾನ್‌ ಯರಮರಸ್‌. (ವಾರ್ಡ್‌ ನಂ. 33) ರಾಯಚೂರು’ ಎಂದು ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ