
ಒಡಿಶಾ : ತಗ್ಗುಪ್ರದೇಶಗಳಿಂದ ತೆರವುಗೊಳಿಸಲಾಗಿರುವ ಜನರನ್ನು 880 ಚಂಡಮಾರುತ ನಿರಾಶ್ರಿತ ಶಿಬಿರಗಳಿಗೆ ಸಾಗಿಸಲಾಗಿದೆ. ಇಂತಹ ಸೌಲಭ್ಯ ಇಲ್ಲದ ಕಡೆ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಜನರಿಗೆ ಆಶ್ರಯ ಕಲ್ಪಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ರೈಲ್ವೆ ಇಲಾಖೆ 223 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ. ಈಗಾಗಲೇ ಮುಂಗಡ ಟಿಕೆಟ್ ಕಾದಿರಿಸಿದ್ದವರಿಗೆ ಹಣ ವಾಪಸ್ ಮಾಡುವುದಾಗಿ ತಿಳಿಸಿದೆ. ಪುರಿಯಲ್ಲಿದ್ದ ಪ್ರವಾಸಿಗರನ್ನು ಗುರುವಾರ ಸಂಜೆಯೇ ವಾಪಸ್ ಕಳುಹಿಸಲಾಗಿದೆ.
ಒಡಿಶಾ : ಕರಾವಳಿಯತ್ತ ಮುನ್ನುಗ್ಗಿ ಬರುತ್ತಿದೆ ಫನಿ : 14 ಜಿಲ್ಲೆಗಳಲ್ಲಿ ಹೈ ಅಲರ್ಟ್
ಈ ನಡುವೆ, ಒಡಿಶಾದಲ್ಲಿರುವ ಪ್ರವಾಸಿಗರು ಹಾಗೂ ಪ್ರಯಾಣಿಕರನ್ನು ಕ್ಷಿಪ್ರವಾಗಿ ಕಳುಹಿಸಿಕೊಡಲು ಪುರಿಯಿಂದ ಹೌರಾ ಹಾಗೂ ಶಾಲಿಮಾರ್ಗೆ ಗುರುವಾರ 3 ವಿಶೇಷ ರೈಲುಗಳನ್ನು ಓಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.