ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

Published : Nov 27, 2018, 04:01 PM ISTUpdated : Nov 27, 2018, 04:25 PM IST

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?