ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

Published : Nov 27, 2018, 04:01 PM ISTUpdated : Nov 27, 2018, 04:25 PM IST

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!