ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

Published : Nov 27, 2018, 04:01 PM ISTUpdated : Nov 27, 2018, 04:25 PM IST

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!