ಆನಂದ್ ಸಿಂಗ್ ಬೇಕೇ ಬೇಕು : ಆಕ್ರೋಶ ಹೊರಹಾಕಿದ ಕ್ಷೇತ್ರದ ಜನತೆ

Published : Jul 28, 2019, 03:32 PM IST
ಆನಂದ್ ಸಿಂಗ್ ಬೇಕೇ ಬೇಕು : ಆಕ್ರೋಶ ಹೊರಹಾಕಿದ ಕ್ಷೇತ್ರದ ಜನತೆ

ಸಾರಾಂಶ

ಆನಂದ್ ಸಿಂಗ್ ಅನರ್ಹ ಮಾಡಿರುವ ಸಂಬಂಧ ಅಭಿಮಾನಿಗಳು ಆಕ್ರೋಶಿತರಾಗಿದ್ದಾರೆ. ಮತ್ತೆ ಅವರು ತಮ್ಮ ಕ್ಷೇತ್ರಕ್ಕೆ ಬೇಕೆ ಬೇಕೆಂದು ಸ್ಪೀಕರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬಳ್ಳಾರಿ [ಜು. 28]: ಅತೃಪ್ತರಾಗಿ ರಾಜೀನಾಮೆ ನೀಡಿ ತೆರಳಿದ್ದ  ಹೊಸಪೇಟೆ ಶಾಸಕ ಆನಂದ್ ಸಿಂಗ್ ಅನರ್ಹ ಮಾಡಿರುವುದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಿಮ್ಮ ಹಿಂದೆ ನಾವಿದ್ದೇವೆ ಎಂದು ಹೇಳಿದ್ದು, ಯಾವುದೇ ಕಾರಣಕ್ಕೂ ನಿಮ್ಮನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಅನರ್ಹತೆ ನಿರ್ಧಾರ ಕೈಗೊಂಡ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆನಂದ್ ಸಿಂಗ್ ರಾಜೀನಾಮೆ ಕೊಟ್ಟು ಮನೆಯಲ್ಲಿದ್ದಾರೆ. ಬೇರೆ ಶಾಸಕರಂತೆ ಅವರು ರೆಸಾರ್ಟ್ ಅಥವಾ ಮುಂಬೈಗೆ ತೆರಳಿಲ್ಲ. ಆನಂದ್ ಸಿಂಗ್ ಅನರ್ಹ ಮಾಡುವ ಮುನ್ನ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕಿತ್ತು ಎಂದು ಗರಂ ಆಗಿದ್ದಾರೆ. 

ತಮ್ಮನ್ನು ಮಾರಿಕೊಳ್ಳುವ ಸಂಸ್ಕೃತಿಗೆ ಸ್ಪೀಕರ್ ತೀರ್ಪು ಇತಿಶ್ರೀ ಹಾಡಲಿದೆ: ಸಿದ್ದರಾಮಯ್ಯ

ವಿಜಯನಗರ ಕ್ಷೇತ್ರಕ್ಕೆ ಮತ್ತೆ ಆನಂದ್ ಸಿಂಗ್ ಬೇಕೆ ಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ