
ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಗಳಲ್ಲಿ ಕಾಂಗ್ರೆಸ್ಸಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಸ್ಟಂಟ್ ಎಂದು ಬಣ್ಣಿಸಿದ್ದಾರೆ.
ಕಾಂಗ್ರೆಸ್ಸಿನ ಈ ದಾರಿ ತಪ್ಪಿಸುವ ಘೋಷಣೆ ಗಳಿಂದ ಬಹುತೇಕ ರೈತರಿಗೆ ಅನುಕೂಲ ವಾಗುವುದಿಲ್ಲ. ಏಕೆಂದರೆ, ಬ್ಯಾಂಕುಗ ಳಿಂದ ಸಾಲ ಪಡೆಯುವ ರೈತರು ಅಲ್ಪ ಮಂದಿ ಮಾತ್ರ ಎಂದೂ ಅವರು ಹೇಳಿದ್ದಾರೆ.
ಈ ಹಿಂದೆಯೂ ಕೂಡ ಅನೇಕ ಬಾರಿ ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲ. ಕೇವಲ 800 ರೈತರ ಸಾಲಮನ್ನಾ ಮಾಡಿದೆ ಎಂದು ಹೇಳಿದ್ದರು.
ಈ ಬಗ್ಗೆ ಜೆಡಿಎಸ್ ಮುಖಂಡರು ಪ್ರತಿಕ್ರಿಯಿಸಿ ರಾಜ್ಯದಲ್ಲಿ 60 ಸಾವಿರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ತಿರುಗೇಟಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.