ಸಾಲಭಾಧೆ ತಾಳಲಾರದೆ ರೈತ ನೇಣಿಗೆ ಶರಣು

Published : Jul 20, 2018, 09:29 AM IST
ಸಾಲಭಾಧೆ ತಾಳಲಾರದೆ ರೈತ ನೇಣಿಗೆ ಶರಣು

ಸಾರಾಂಶ

ಸಾಲ ಮನ್ನಾ ಆದರೂ ರೈತರ ಆತ್ಮಹತ್ಯೆ  ನಿಂತಿಲ್ಲ. ಬೀದರ್’ನಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದೆ. ಸಚಿವರು, ಶಾಸಕರು ಸೌಜನ್ಯಕ್ಕೂ ಮೃತ ರೈತರ ಮನೆಗೆ ಭೇಟಿ ಕೊಟ್ಟಿಲ್ಲ. ಇವರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಬೀದರ್ (ಜು. 20):  ಸಾಲ ಮನ್ನಾ ಆದರೂ ರೈತರ ಆತ್ಮಹತ್ಯೆ  ನಿಂತಿಲ್ಲ. ಬೀದರ್’ನಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದೆ. 

ಬೀದರ್ ಒಂದೇ ಜಿಲ್ಲೆಯಲ್ಲಿ 5 ಜನ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಇಂದು ಬೀದರ್ ಜಿಲ್ಲೆಯಲ್ಲಿ ಮತ್ತೊಬ್ಬ ರೈತ  ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾಗಿದ್ದಾರೆ.  ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ರೈತ ಬಾಲಾಜಿ ಆತ್ಮಹತ್ಯೆ ಮಾಡಿಕೊಂಡ ರೈತ. ಸಾಲ ಮನ್ನಾ ಬಳಿಕ ಇಲ್ಲಿಯವರೆಗೆ ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸೌಜನ್ಯಕಾದರೂ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮನೆಗೆ ಇದುವರೆಗೂ ಸಚಿವರು ಮತ್ತು ಶಾಸಕರು ಭೇಟಿ ಕೊಟ್ಟಿಲ್ಲ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

1983ರಿಂದಲೂ ಬಸವರಾಜ ಹೊರಟ್ಟಿ, ನಾನು ದೋಸ್ತ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಜಮ್ಮುವಿನ ಜೈಲಿನಲ್ಲಿ ಸುರಂಗ ತೋಡಿ ಜೈಲಿನಿಂದ ಪರಾರಿಗೆ ಯತ್ನಿಸಿದ್ದಿ: ಅಜ‌ರ್