ಬೆಳೆ ಕಟಾವಿಗೆ ನಕಾರ : ದಲಿತ ರೈತನಿಗೆ ಮೂತ್ರ ಕುಡಿಸಿ ದೌರ್ಜನ್ಯ

Published : May 02, 2018, 10:11 AM IST
ಬೆಳೆ ಕಟಾವಿಗೆ ನಕಾರ  : ದಲಿತ ರೈತನಿಗೆ ಮೂತ್ರ ಕುಡಿಸಿ ದೌರ್ಜನ್ಯ

ಸಾರಾಂಶ

ಬೆಳೆ ಕಟಾವು ಮಾಡಲು ತಿರಸ್ಕರಿಸಿದ್ದಾರೆ ಎಂಬ ಕಾರಣಕ್ಕಾಗಿ ಮೇಲ್ವರ್ಗದ ಗುಂಪೊಂದು ದಲಿತ ಕುಟುಂಬದ ವ್ಯಕ್ತಿಗೆ ಬಲವಂತವಾಗಿ ಮೂತ್ರ ಕುಡಿಸಿದ ಆಘಾತಕಾರಿ ಮತ್ತು ಅಮಾನವೀಯ ಘಟನೆ ಉತ್ತರ ಪ್ರದೇಶ ದಲ್ಲಿ ನಡೆದಿದೆ.

ಬದೌನ್(ಉತ್ತರ ಪ್ರದೇಶ): ಬೆಳೆ ಕಟಾವು ಮಾಡಲು ತಿರಸ್ಕರಿಸಿದ್ದಾರೆ ಎಂಬ ಕಾರಣಕ್ಕಾಗಿ ಮೇಲ್ವರ್ಗದ ಗುಂಪೊಂದು ದಲಿತ ಕುಟುಂಬದ ವ್ಯಕ್ತಿಗೆ ಬಲವಂತವಾಗಿ ಮೂತ್ರ ಕುಡಿಸಿದ ಆಘಾತಕಾರಿ ಮತ್ತು ಅಮಾನವೀಯ ಘಟನೆ ಉತ್ತರ ಪ್ರದೇಶ ದಲ್ಲಿ ನಡೆದಿದೆ.

ರೈತ ಸೀತಾರಾಮ್ ವಾಲ್ಮೀಕಿ ಮೇಲ್ಜಾತಿ ವ್ಯಕ್ತಿಗಳಿಂದ ದೌರ್ಜನ್ಯಕ್ಕೊಳಗಾದ ವ್ಯಕ್ತಿ. ಮೇಲ್ವರ್ಗದ ರೈತರು, ಮೊದಲಿಗೆ ತಮ್ಮ ಬೆಳೆಗಳ ಕಟಾವು ಮುಗಿಸಿಕೊಡಲು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ದಲಿತ ರೈತ ನಿರಾಕರಿಸಿದ್ದರು.


ಇಷ್ಟಕ್ಕೆ ದಲಿತ ರೈತನಿಗೆ ಚಪ್ಪಲಿಗಳಿಂದ ಥಳಿಸಿ, ಬಳಿಕ ಮರಕ್ಕೆ ಕಟ್ಟಿ ಹಾಕಿ ಮೂಗು ಹಿಡಿದು ಮೂತ್ರ ಕುಡಿಸಿದ್ದಾರೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ