1 ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಧನ ಬೇಕು: ರೈತರ ಆಗ್ರಹ

Published : Apr 14, 2017, 01:08 PM ISTUpdated : Apr 11, 2018, 12:45 PM IST
1 ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಧನ ಬೇಕು: ರೈತರ ಆಗ್ರಹ

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಋಣ ತೀರಿಸುವುದಿದ್ದರೆ ಕೂಡಲೇ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌’ಗಳಲ್ಲಿನ ಸಂಪೂರ್ಣ ಸಾಲ ಮನ್ನ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಧಾರವಾಡ (ಏ.14): ಸತತ ಬರಗಾಲದಿಂದ ತತ್ತರಿ ಹೋಗಿರುವ ಉತ್ತರ ಕರ್ನಾಟಕದ ರೈತರ ನೆರವಿಗೆ ಸರ್ಕಾರಗಳು ಧಾವಿಸಬೇಕು ಎಂದು ರೈತ ಸಂಘದ ಮುಖಂಡ ಫಕೀರಗೌಡ ಹೂವಣ್ಣವರ್ ಆಗ್ರಹಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಋಣ ತೀರಿಸುವುದಿದ್ದರೆ ಕೂಡಲೇ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌’ಗಳಲ್ಲಿನ ಸಂಪೂರ್ಣ ಸಾಲ ಮನ್ನ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದಲ್ಲದೆ 1 ಎಕರೆಗೆ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ಧನ ವಿತರಿಸಬೇಕೆಂದು ಕೇಂದ್ರ ಮತ್ತು  ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!