ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ

Published : Nov 30, 2016, 02:07 PM ISTUpdated : Apr 11, 2018, 01:12 PM IST
ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ

ಸಾರಾಂಶ

ಗೌಡನಕಟ್ಟೆ ಹಾಲಿನ ಡೈರಿ ಮುಂದೆ ಸುಮಾರು 30 ಲೀಟರ್ ಗೂ ಹೆಚ್ಚು ಹಾಲನ್ನು ಚೆಲ್ಲಿದ ರೈತರು, ಕೆಎಂಎಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ 20 ರೂಪಾಯಿ ನೀಡಲಾಗುತ್ತಿದೆ. ಅದರಲ್ಲಿ ಪ್ರೋತ್ಸಾಹ ಧನವಾಗಿ 4 ರೂಪಾಯಿ ನೀಡಲಾಗುತ್ತಿದ್ದು ಇದನ್ನು ತುಮಕೂರು ಹಾಲು ಒಕ್ಕೂಟ ಸ್ದಗಿತಗೊಳಿಸಿದೆ ಎಂದು ಆರೋಪಿಸಿದ್ರು.. ಪ್ರೋತ್ಸಾಹ ಧನ ಸೇರಿ ಪ್ರತಿ ಲೀಟರ್ ಹಾಲಿಗೆ 30 ರೂ. ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ತುಮಕೂರು(ನ.30): ಹಾಲಿಗೆ ನೀಡುತ್ತಿರುವ ದರ ಹೆಚ್ಚಿಸಬೇಕೆಂದು ಆಗ್ರಹಿಸಿ ಹಾಲನ್ನು ಚೆಲ್ಲುವ ಮೂಲಕ ತಿಪಟೂರು ತಾಲೂಕಿನ ರೈತರು ವಿಭಿನ್ನ ಪ್ರತಿಭಟನೆ ನಡೆಸಿದರು.

ಗೌಡನಕಟ್ಟೆ ಹಾಲಿನ ಡೈರಿ ಮುಂದೆ ಸುಮಾರು 30 ಲೀಟರ್ ಗೂ ಹೆಚ್ಚು ಹಾಲನ್ನು ಚೆಲ್ಲಿದ ರೈತರು, ಕೆಎಂಎಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ 20 ರೂಪಾಯಿ ನೀಡಲಾಗುತ್ತಿದೆ. ಅದರಲ್ಲಿ ಪ್ರೋತ್ಸಾಹ ಧನವಾಗಿ 4 ರೂಪಾಯಿ ನೀಡಲಾಗುತ್ತಿದ್ದು ಇದನ್ನು ತುಮಕೂರು ಹಾಲು ಒಕ್ಕೂಟ ಸ್ದಗಿತಗೊಳಿಸಿದೆ ಎಂದು ಆರೋಪಿಸಿದ್ರು.. ಪ್ರೋತ್ಸಾಹ ಧನ ಸೇರಿ ಪ್ರತಿ ಲೀಟರ್ ಹಾಲಿಗೆ 30 ರೂ. ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು