ಬೆಂಗಳೂರಲ್ಲೊಂದು ಬೆಚ್ಚಿ ಬೀಳುವ ಘಟನೆ: ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ

Published : Nov 16, 2016, 11:03 AM ISTUpdated : Apr 11, 2018, 12:58 PM IST
ಬೆಂಗಳೂರಲ್ಲೊಂದು ಬೆಚ್ಚಿ ಬೀಳುವ ಘಟನೆ: ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ

ಸಾರಾಂಶ

ಕತ್ತು ಹಿಸುಕಿ ಮಕ್ಕಳನ್ನು ಕೊಲೆ ಮಾಡಿರುವ ಸತೀಶ್, ಮಕ್ಕಳ ಸಾವಿನ ನಂತರ ಸತೀಶ್ ಪರಾರಿಯಾಗಿದ್ದಾನೆ ಎನ್ನಲಾಗಿದೆ

ಬೆಂಗಳೂರು(ನ.16): ಬೆಂಗಳೂರಿನಲ್ಲಿ ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ ನಡೆದಿದ್ದು, ಹೆತ್ತ ತಂದೆಯೇ ಮಕ್ಕಳು ಕತ್ತು ಹಿಸುಕು ಕೊಲೆ ಮಾಡಿದ್ದಾನೆ. 

ಸುಬ್ರಹ್ಮಣ್ಯಪುರದ ಬೀರೇಶ್ವರ ನಗರದಲ್ಲಿ ಈ ಘಟನೆ ನಡೆದಿದ್ದು, ಶಿವಶಂಕರ್ 5, ಆದಿತ್ಯ 4 ಹತ್ಯೆಗೊಳಾಗಾದ ಮಕ್ಕಳಾಗಿದ್ದು, ಸತೀಶ್ ಹತ್ಯೆ ಮಾಡಿದ ಕ್ರೂರ ತಂದೆಯಾಗಿದ್ದಾನೆ

ಕತ್ತು ಹಿಸುಕಿ ಮಕ್ಕಳನ್ನು ಕೊಲೆ ಮಾಡಿರುವ ಸತೀಶ್, ಮಕ್ಕಳ ಸಾವಿನ ನಂತರ ಸತೀಶ್ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕೆಲಸ ಮುಗಿಸಿ ತಾಯಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಕಲಬುರಗಿ ಮೂಲದ ಸತೀಶ್ ನಗರದಲ್ಲಿ ಪ್ಲಂಬರ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ