
ಕೇರಳ (ನ.05): ಮಗು ಹುಟ್ಟಿದ ಕೂಡಲೇ ತಾಯಿ ಮಗುವಿಗೆ ಹಾಲುಣಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಆಘಾತಕಾರಿ ಘಟನೆ ನಡೆದಿದೆ.
ಆಗ ತಾನೆ ಹುಟ್ಟಿದ ಮಗುವಿಗೆ ಹಾಲುಣಿಸಲು ಸ್ವತಃ ತಂದೆಯೇ ಬಿಡದ ವಿಲಕ್ಷಣ ಘಟನೆ ನಡೆದಿದೆ. ಸಮೀಪದಲ್ಲಿರುವ ಮಸೀದಿಯಿಂದ ಪ್ರಾರ್ಥನೆಯ 5 ಕರೆ ಬರುವವರೆಗೆ ಹಾಲುಣಿಸಲು ಹೆಂಡತಿಗೆ ಪತಿ ಅಬೂಬಕರ್ ಅವಕಾಶ ನೀಡಲಿಲ್ಲ. ಧಾರ್ಮಿಕ ನಂಬಿಕೆಯನ್ನು ನೆವವಾಗಿಟ್ಟುಕೊಂಡು ಈ ರೀತಿ ಮಾಡಿದ ತಂದೆಯನ್ನು ಪೋಲಿಸರು ಬಂಧಿಸಿದ್ದಾರೆ.
ಈ ಸಂಬಂಧ ಆಸ್ಪತ್ರೆ ಆಡಳಿತ ಮಂಡಳಿ ದೂರು ದಾಖಲಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.