
ಬೆಂಗಳೂರು : ಮಾಜಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಅವರ ಪುತ್ರಿ ಸೌಮ್ಯರೆಡ್ಡಿ ವಿಧಾನಸಭೆ ಪ್ರವೇಶಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಇತಿಹಾಸ ದಾಖಲಿಸಿದ್ದಾರೆ.
ರಾಜ್ಯ ರಾಜಕಾರಣದ ಇತಿಹಾಸದಲ್ಲಿ ತಂದೆ-ಮಗ, ಪತಿ-ಪತ್ನಿ ವಿಧಾನಸಭೆ ಪ್ರವೇಶಿಸಿರುವ ನಿರ್ದಶನ ಇದೆ. ಆದರೆ, ತಂದೆ-ಮಗಳು ವಿಧಾನಸಭೆಗೆ ಪ್ರವೇಶಿಸಿರುವ ಯಾವುದೇ ಉದಾಹರಣೆ ಇಲ್ಲ ಎನ್ನಲಾಗಿದೆ.
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಮಲಿಂಗಾ ರೆಡ್ಡಿ-ಸೌಮ್ಯರೆಡ್ಡಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.