ಬಿಬಿಎಂಪಿಯಲ್ಲಿ ಸೀಡಿ ಸಮರ: 10 ಪಾಲಿಕೆ ಸದಸ್ಯರಿಗೆ ಗಾಯ

Published : Feb 28, 2017, 05:18 AM ISTUpdated : Apr 11, 2018, 12:39 PM IST
ಬಿಬಿಎಂಪಿಯಲ್ಲಿ ಸೀಡಿ ಸಮರ: 10 ಪಾಲಿಕೆ ಸದಸ್ಯರಿಗೆ ಗಾಯ

ಸಾರಾಂಶ

ಯಶವಂತಪುರ ಪಾಲಿಕೆ ಸದಸ್ಯ ವೆಂಕಟೇಶ್ ಸೀಡಿ ವಿಚಾರ ಪ್ರಸ್ತಾಪಿಸಿದ ಕಾರಣ ಎರಡೂ ಪಕ್ಷಗಳ ಸದಸ್ಯರ ನಡುವೆ ಈ ಗಲಾಟೆ ಏರ್ಪಟ್ಟಿದೆ.

ಬೆಂಗಳೂರು(ಫೆ.28): ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಮಧ್ಯೆ ಸೀಡಿ ಸಮರ ಏರ್ಪಟ್ಟ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಪಾಲಿಕೆ ಸದಸ್ಯರಿಗೆ ಗಾಯವಾಗಿದೆ.

ಯಶವಂತಪುರ ಪಾಲಿಕೆ ಸದಸ್ಯ ವೆಂಕಟೇಶ್ ಸೀಡಿ ವಿಚಾರ ಪ್ರಸ್ತಾಪಿಸಿದ ಕಾರಣ ಎರಡೂ ಪಕ್ಷಗಳ ಸದಸ್ಯರ ನಡುವೆ ಈ ಗಲಾಟೆ ಏರ್ಪಟ್ಟಿದೆ. ಸದಸ್ಯರು ಪರಸ್ಪರ ಕುತ್ತಿಗೆ ಪಟ್ಟಿ ಹಿಡಿದು ಜಗಳವಾಡಿದ್ದಾರೆ. ತಳ್ಳಾಟ ನೂಕಾಟವಾದ ಕಾರಣ 10ಕ್ಕೂ ಹೆಚ್ಚು ಸದಸ್ಯರಿಗೆ ಗಾಯಗೊಂಡಿದ್ದಾರೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ