ಉದಯ್ ಕುಟುಂಬಕ್ಕೆ ಚಿತ್ರರಂಗದಿಂದ ನೆರವು

Published : Nov 09, 2016, 08:38 AM ISTUpdated : Apr 11, 2018, 01:04 PM IST
ಉದಯ್ ಕುಟುಂಬಕ್ಕೆ ಚಿತ್ರರಂಗದಿಂದ ನೆರವು

ಸಾರಾಂಶ

ತಿಪ್ಪೆಗೊಂಡನಹಳ್ಳಿ ಜಲಾಶಯದ ಬಳಿ ಮಾತನಾಡಿದ ಶಿವರಾಜ್ ಕುಮಾರ್, ಮೃತರ ಕುಟುಂಬಕ್ಕೆ ಕನ್ನಡ ಚಿತ್ರರಂಗದಿಂದ ಎಲ್ಲಾ ರೀತಿಯ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು (ನ.09): 48 ಗಂಟೆಗಳ ಶೋಧದಿಂದ ಉದಯ್  ಮೃತದೇಹ ಸಿಕ್ಕಿದೆ. ಇದರಿಂದ ಕುಟುಂಬಕ್ಕೆ ಸ್ವಲ್ಪ ಸಮಾಧಾನ ತಂದಿದೆ. ಶವ ಸಿಗದಿದ್ದರೆ ಇನ್ನೂ ನೋವಾಗುತ್ತಿತ್ತು  ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. 

ತಿಪ್ಪೆಗೊಂಡನಹಳ್ಳಿ ಜಲಾಶಯದ ಬಳಿ ಮಾತನಾಡಿದ ಶಿವರಾಜ್ ಕುಮಾರ್, ಮೃತರ ಕುಟುಂಬಕ್ಕೆ ಕನ್ನಡ ಚಿತ್ರರಂಗದಿಂದ ಎಲ್ಲಾ ರೀತಿಯ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ.

ಇನ್ನೂ ದುನಿಯಾ ವಿಜಯ್ ಕೂಡ ಮಾತನಾಡಿ,  ಮತ್ತೊಬ್ಬ ನಟ ಅನಿಲ್ ಶವ ಸಿಗುವವರೆಗೂ ಟೆನ್ಷನ್ ಇದ್ದೆ ಇರುತ್ತೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ