ಕೊನೆಗೂ ಒಕ್ಕಲಿಗ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್

Published : Jan 17, 2017, 04:26 PM ISTUpdated : Apr 11, 2018, 01:06 PM IST
ಕೊನೆಗೂ ಒಕ್ಕಲಿಗ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್

ಸಾರಾಂಶ

ದಿನಾಂಕ 6 ರಂದು ನಡೆದ ಸಂಘದ ಸಭೆಯಲ್ಲಿ ಅಪ್ಪಾಜಿ ಗೌಡ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಗದ್ದಲ ಉಂಟಾಗಿದಲ್ಲದೆ, ಅಪ್ಪಾಜಿಗೌಡರ ಪರ ಹಾಗೂ ವಿರೋಧಿ ಬಣಗಳ ವಿರುದ್ಧ ವಾಗ್ವಾದ ನಡೆದಿತ್ತು.

ಬೆಂಗಳೂರು (ಜ.17): ತೀವ್ರ ವಿರೋಧದ ನಡುವೆಯೂ ಒಕ್ಕಲಿಗ ಸಂಘದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ದಿನಾಂಕ 6 ರಂದು ನಡೆದ ಸಂಘದ ಸಭೆಯಲ್ಲಿ ಅಪ್ಪಾಜಿ ಗೌಡ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಗದ್ದಲ ಉಂಟಾಗಿದಲ್ಲದೆ, ಅಪ್ಪಾಜಿಗೌಡರ ಪರ ಹಾಗೂ ವಿರೋಧಿ ಬಣಗಳ ವಿರುದ್ಧ ವಾಗ್ವಾದ ನಡೆದಿತ್ತು.

ಇದರಿಂದ ಹೈಕೋರ್ಟ್​ ಮೆಟ್ಟಿಲೇರಿದ್ದ ಅಪ್ಪಾಜಿಗೌಡರ ಬಣಕ್ಕೆ ಮುಖಭಂಗವಾಗಿದ್ದು, ಹೈಕೋರ್ಟ್,​ ಸುಪ್ರೀಂ ಕೋರ್ಟ್​ ನಿಯಾಮಾವಳಿಗಳ ಅನುಸಾರ ಪ್ರಕರಣವನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ. ಇದರಿಂದಾಗಿ ನಾಳೆ ಬೆಳಗ್ಗೆ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಪ್ರಧಾನ ಕಾರ್ಯದರ್ಶಿ ಡಾ. ಕೆ ಮಹದೇವ್ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!