ಕಾಂಗ್ರೆಸ್ ಭಿನ್ನಮತ: ಕೊನೆಗೂ ಮೌನ ಮುರಿದ ಮಾಜಿ ಸಿಎಂ ಸಿದ್ದರಾಮಯ್ಯ

Jun 10, 2018, 7:48 PM IST

ಸಚಿವ ಸಂಪುಟ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ತಲೆದೋರಿರುವ ಭಿನ್ನಮತಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ. ಸಿದ್ದರಾಮಯ್ಯ ಏನು ಹೇಳಿದ್ದಾರೆ ನೋಡೋಣ....