ಸಣ್ಣ ಉಳಿತಾಯದ ಬಡ್ಡಿದರ ಬದಲಿಲ್ಲ

Published : Mar 29, 2018, 09:08 AM ISTUpdated : Apr 11, 2018, 12:50 PM IST
ಸಣ್ಣ ಉಳಿತಾಯದ ಬಡ್ಡಿದರ ಬದಲಿಲ್ಲ

ಸಾರಾಂಶ

ಅಭಿವೃದ್ಧಿ ಯೋಜನೆಗಳಿಗೆ ಆಧಾರ್ ಜೋಡಣೆಗೆ ನೀಡಲಾಗಿದ್ದ ಮಾ.31ರ ಗಡುವನ್ನು ಕೇಂದ್ರ ಸರ್ಕಾರ ಜೂ.30ರ ವರೆಗೆ ವಿಸ್ತರಿಸಿದೆ.

ನವದೆಹಲಿ: ಅಭಿವೃದ್ಧಿ ಯೋಜನೆಗಳಿಗೆ ಆಧಾರ್ ಜೋಡಣೆಗೆ ನೀಡಲಾಗಿದ್ದ ಮಾ.31ರ ಗಡುವನ್ನು ಕೇಂದ್ರ ಸರ್ಕಾರ ಜೂ.30ರ ವರೆಗೆ ವಿಸ್ತರಿಸಿದೆ.

ಈ ಕುರಿತು ಲಿಖಿತ ಸುತ್ತೋಲೆಯನ್ನು  ಜಾರಿಗೊಳಿಸಿರುವ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಜೂ.30ರವರೆಗೂ ಕ್ರೋಢೀಕೃತ ಅನುದಾನದಿಂದ ಪಡೆಯುವ ಸೌಲಭ್ಯಗಳ ಯೋಜನೆಗಳಿಗೆ ಆಧಾರ್ ಜೋಡಣೆ ಮಾಡಬಹುದು ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!