
ನವದೆಹಲಿ (ಡಿ.14): ತಮ್ಮ ಬಂಗಲೆಯ ಹಿಂದಿರುವ ಮ್ಯಾಂಗ್ರೋವ್ ಮರಗಳನ್ನು ನಾಶಪಡಿಸಿ ಅಕ್ರಮವಾಗಿ ಕಾಮಗಾರಿ ನಡೆಸುತ್ತಿರುವ ಹಾಸ್ಯನಟ ಕಪಿಲ್ ಶರ್ಮಾ ಮೇಲೆ ಎಫ್ ಐಆರ್ ದಾಖಲಾಗಿದೆ.
ಮುಂಬೈನ ಹೊರವಲಯದಲ್ಲಿರುವ ವರ್ಸೋವಾದಲ್ಲಿ ಕಪಿಲ್ ಶರ್ಮಾ ಬಂಗಲೆಯನ್ನು ಹೊಂದಿದ್ದಾರೆ. ಈ ಬಂಗಲೆಯ ಹಿಂದಿರುವ ಮ್ಯಾಂಗ್ರೋವ್ ಮರಗಳನ್ನು ಕಡಿದು ಅಲ್ಲಿ ಅಕ್ರಮವಾಗಿ ಕಾಮಗಾರಿಯನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ.
ಪರಿಸರ ರಕ್ಷಣಾ ಕಾಯ್ದೆ ಹಾಗೂ ಎಂಆರ್ ಟಿಪಿ ಕಾಯ್ದೆಯಡಿಯಲ್ಲಿ ಕಪಿಲ್ ಶರ್ಮಾ ಮೇಲೆ ಎಫ್ ಐಆರ್ ಹಾಕಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.