ಅರ್ಚಕನ ಮೇಲೆ ಹಲ್ಲೆ ನಡೆಸಿದರಾ ಶ್ರೀಗಳು?: ನಂಜಾವಧೂತ ಶ್ರೀಗಳ ವಿರುದ್ಧ FIR ದಾಖಲು!

Published : Dec 11, 2016, 05:19 AM ISTUpdated : Apr 11, 2018, 12:57 PM IST
ಅರ್ಚಕನ ಮೇಲೆ ಹಲ್ಲೆ ನಡೆಸಿದರಾ ಶ್ರೀಗಳು?: ನಂಜಾವಧೂತ ಶ್ರೀಗಳ ವಿರುದ್ಧ FIR ದಾಖಲು!

ಸಾರಾಂಶ

ಆ.15ರಂದು ನಂಜಾವಧೂತ ಶ್ರೀಗಳು ಮಠದ ಬ್ರಹ್ಮೇಶ್ವರ ಸ್ವಾಮಿ ದೇವಸ್ಥಾನದ ಪೂಜಾರಿ ಕೃಷ್ಣಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಸೇರಿದಂತೆ ಇತರೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರು(ಡಿ.11): ಹಲ್ಲೆ ಆರೋಪದಡಿ  ನಂಜಾವಧೂತ ಶ್ರೀಗಳ ವಿರುದ್ಧ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಆ.15ರಂದು ನಂಜಾವಧೂತ ಶ್ರೀಗಳು ಮಠದ ಬ್ರಹ್ಮೇಶ್ವರ ಸ್ವಾಮಿ ದೇವಸ್ಥಾನದ ಪೂಜಾರಿ ಕೃಷ್ಣಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಸೇರಿದಂತೆ ಇತರೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಅರ್ಚಕ ಕೃಷ್ಣಪ್ಪ ಹಲ್ಲೆ ನಡೆಸಿದ ವಿಚಾರವಾಗಿ ಪಟ್ಟನಾಯಕನಹಳ್ಳಿ ಠಾಣೆಗೆ ದೂರು ನೀಡಿದ್ದರು ಆದರೆ ಪೊಲೀಸರು ಮಾತ್ರ ದೂರು ಸ್ವೀಕರಿಸಿರಲಿಲ್ಲ. ಹೀಗಾಗಿ ಅರ್ಚಕ ಕೃಷ್ಣಪ್ಪ ಶಿರಾ ಕೋರ್ಟ್​ ಮೆಟ್ಟಿಲೇರಿದ್ದ ರು. ಇದೀಗ ಶಿರಾದ 1ನೇ ಜೆಎಂಎಫ್​ಸಿ ಕೋರ್ಟ್​ ಆದೇಶದ ಮೇರೆಗೆ ಶ್ರೀಗಳ ವಿರುದ್ಧ FIR ದಾಖಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌
ಗ್ಯಾರಂಟಿ ಎಫೆಕ್ಟ್: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಉಗ್ರಪ್ಪ ಆತಂಕ; ಸತ್ಯ ಒಪ್ಪಿಕೊಂಡರಾ ಕಾಂಗ್ರೆಸ್ ಹಿರಿಯ ನಾಯಕ?