
ಶಿವಮೊಗ್ಗ (ಮಾ.26): ನೈತಿಕ ಪೋಲೀಸ್ ಗಿರಿ ಪ್ರಕರಣದಲ್ಲಿ ಯುವತಿಯ ಮೇಲೆ ಗೂಂಡಾಗಿರಿ ಮಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಮಜರ್ ಮೇಲೆ ದೊಡ್ಡಪೇಟೆ ಪೋಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಎಫ್’ಐಆರ್ ದಾಖಲಾಗಿದ್ದರೂ ಕೂಡಾ ಕಾಂಗ್ರೆಸ್ ಸದಸ್ಯ ಮಜರ್’ನನ್ನು ಪೋಲೀಸರು ಬಂಧಿಸಿಲ್ಲ. ಮಜರ್ ಶಿವಮೊಗ್ಗ ಮಹಾನಗರ ಪಾಲಿಕೆಯ 32 ನೇ ವಾರ್ಡ್ ಸದಸ್ಯ. ಇತ್ತೀಚಿಗೆ ಶಿವಮೊಗ್ಗದ ಗಾಂಧಿ ಪಾರ್ಕ್’ನಲ್ಲಿ ಶಬರೀಶ ಮೇಲೆ ದಾಳಿ ನಡೆಸಿ ಚಾಕು ಇರಿತ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.