ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

Published : Dec 16, 2018, 01:52 PM IST

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!