ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

Published : Dec 16, 2018, 01:52 PM IST

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?