ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

Published : Dec 16, 2018, 01:52 PM IST

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?