ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

ಮಾರಮ್ಮ ದೇವಿ ಪ್ರಸಾದ ದುರಂತ: 7 ಮಂದಿ ಮೇಲೆ ಎಫ್‌ಐಆರ್

Published : Dec 16, 2018, 01:52 PM IST

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲದ ಪ್ರಸಾದ ದುರಂತ ಕೇಸ್ ನಲ್ಲಿ ಏಳು ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದ ರಾಜಮ್ಮ ಹೇಳಿಕೆ ಆಧರಿಸಿ ದೂರು ದಾಖಲು ಮಾಡಲಾಗಿದೆ.  ಚಿನ್ನಪ್ಪಿ, ಮಹದೇವ ಸ್ವಾಮಿ, ಅಡುಗೆ ಭಟ್ಟ ಪುಟ್ಟಸ್ವಾಮಿ, ವೀರಣ್ಣ, ಲೋಕೇಶ್ ಹಾಗೂ ಪೂಜಾರಿ ಮಹದೇವ ಸೇರಿ ಒಟ್ಟು ಏಳು ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!