ನೀತಿ ಸಂಹಿತೆ ಉಲ್ಲಂಘನೆ: ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲು

Published : Apr 08, 2018, 11:19 AM ISTUpdated : Apr 14, 2018, 01:13 PM IST
ನೀತಿ ಸಂಹಿತೆ ಉಲ್ಲಂಘನೆ: ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲು

ಸಾರಾಂಶ

ಮೀನುಗರಿಕಾ- ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್’ಐಆರ್ ದಾಖಲಾಗಿದೆ.  ಚುನಾವಣಾ ನೀತಿಸಂಹಿತೆ ಉಲ್ಲಂಘನೆ  ಹಿನ್ನೆಲೆಯಲ್ಲಿ  ಚುನಾವಣಾ ಅಧಿಕಾರಿಗಳು  ಎಫ್’ಐಆರ್ ದಾಖಲು ಮಾಡಿದ್ದಾರೆ.   ಗುರುರಾಜ್ ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತ ಗುರುರಾಜ್ ಪೂಜಾರಿಗೆ 25 ಲಕ್ಷ ನಗದು,  ಸರ್ಕಾರಿ ನೌಕರಿ ನೀಡುವುದಾಗಿ  ಸಚಿವರು ಹೇಳಿದ್ದರು.    

ಬೆಂಗಳೂರು (ಏ. 08): ಮೀನುಗರಿಕಾ- ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್’ಐಆರ್ ದಾಖಲಾಗಿದೆ.  ಚುನಾವಣಾ ನೀತಿಸಂಹಿತೆ ಉಲ್ಲಂಘನೆ  ಹಿನ್ನೆಲೆಯಲ್ಲಿ  ಚುನಾವಣಾ ಅಧಿಕಾರಿಗಳು  ಎಫ್’ಐಆರ್ ದಾಖಲು ಮಾಡಿದ್ದಾರೆ.  
ಗುರುರಾಜ್ ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತ ಗುರುರಾಜ್ ಪೂಜಾರಿಗೆ 25 ಲಕ್ಷ ನಗದು,  ಸರ್ಕಾರಿ ನೌಕರಿ ನೀಡುವುದಾಗಿ  ಸಚಿವರು ಹೇಳಿದ್ದರು.    

ಉಡುಪಿ ಜಿಲ್ಲೆ ಕುಂದಾಪುರ ಮೂಲದ ವೇಯ್ಟ್ ಲಿಫ್ಟರ್  ವಿಜೇತ ಗುರುರಾಜ್’ಗೆ ಸಚಿವರು ಭರವಸೆ ನೀಡಿದ್ದರು.  ಪ್ರಶಸ್ತಿ ಬಗ್ಗೆ ಕ್ರೀಡಾನೀತಿಯಲ್ಲಿ ಮೊದಲೇ ಉಲ್ಲೇಖವಾಗಿದೆ ಎಂದು ಮಧ್ವರಾಜ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ