ಚಿತ್ರದುರ್ಗ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ : ಸುಟ್ಟು ಕರಕಲಾದ ದಾಖಲೆ ಪತ್ರಗಳು

Published : Dec 10, 2017, 12:36 PM ISTUpdated : Apr 11, 2018, 12:38 PM IST
ಚಿತ್ರದುರ್ಗ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ : ಸುಟ್ಟು ಕರಕಲಾದ ದಾಖಲೆ ಪತ್ರಗಳು

ಸಾರಾಂಶ

ಚಿತ್ರದುರ್ಗ ತಾಲ್ಲೂಕು ಪಂಚಾಯತ್​ ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡು  ಕಚೇರಿಯಲ್ಲಿದ್ದ ಅಪಾರ ಪ್ರಮಾಣದ ದಾಖಲೆಗಳು ಸುಟ್ಟು ಹೋಗಿವೆ.

ಚಿತ್ರದುರ್ಗ(ಡಿ.10): ಚಿತ್ರದುರ್ಗ ತಾಲ್ಲೂಕು ಪಂಚಾಯತ್​ ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡು  ಕಚೇರಿಯಲ್ಲಿದ್ದ ಅಪಾರ ಪ್ರಮಾಣದ ದಾಖಲೆಗಳು ಸುಟ್ಟು ಹೋಗಿವೆ.

ಅನೇಕ ದಾಖಲೆ ಪತ್ರಗಳನ್ನು ಇರಿಸಿದ್ದ ಕೊಠಡಿಗೆ ಬೆಂಕಿ ತಗುಲಿದ್ದು, ಎಲ್ಲಾ ದಾಖಲೆಗಳೂ ಕೂಡ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

 ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮುಂಭಾಗದಲ್ಲಿರುವ ಈ ಪಂಚಾಯತ್ ಕಚೇರಿಯಲ್ಲಿ  ವಿದ್ಯುತ್ ಶಾರ್ಟ್ ಸರ್ಕ್ಯೂಟ್'ನಿಂದ ಬೆಂಕಿ ತಗುಲಿರುವ ಸಾಧ್ಯತೆಗಳಿವೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡಬೇಕಾಯಿತು. ಸ್ಥಳಕ್ಕೆ ತಹಶಿಲ್ದಾರ್ ಮಲ್ಲಿಕಾರ್ಜುನ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!