ಹುಬ್ಬಳ್ಳಿಯಲ್ಲಿ ಎಟಿಎಂ'ಗೆ ಹಣ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ

Published : Mar 26, 2018, 09:40 PM ISTUpdated : Apr 11, 2018, 12:44 PM IST
ಹುಬ್ಬಳ್ಳಿಯಲ್ಲಿ ಎಟಿಎಂ'ಗೆ ಹಣ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ

ಸಾರಾಂಶ

ತಾಂತ್ರಿಕ ದೋಷದಿಂದ ಇಂಜಿನ್ ಭಾಗದಲ್ಲಿ‌ ಬೆಂಕಿ ಹೊತ್ತಿಕೊಂಡಿದ್ದು ಹಣಕ್ಕೆ ಯಾವುದೇ ಹಾನಿಯಾಗಿಲ್ಲ.

ಹುಬ್ಬಳ್ಳಿಯಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಾಲೂಕಿನ ವರೂರಿನಲ್ಲಿ ನಡೆದಿದೆ.  ಕೆನರಾ ಬ್ಯಾಂಕ್'ಗೆ ಸೇರಿದ್ದ ಹಣವಾಗಿದ್ದು 73 ಲಕ್ಷ ರೂ ನಗದು ಸಾಗಿಸಲಾಗುತ್ತಿತ್ತು. ತಾಂತ್ರಿಕ ದೋಷದಿಂದ ಇಂಜಿನ್ ಭಾಗದಲ್ಲಿ‌ ಬೆಂಕಿ ಹೊತ್ತಿಕೊಂಡಿದ್ದು ಹಣಕ್ಕೆ ಯಾವುದೇ ಹಾನಿಯಾಗಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!