ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ

Published : Mar 31, 2017, 11:56 AM ISTUpdated : Apr 11, 2018, 12:36 PM IST
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ

ಸಾರಾಂಶ

ಮೈಸೂರು ರಸ್ತೆಯ ವಿನಾಯಕ ನಗರದಲ್ಲಿ ಭಾರೀ ಅಗ್ನಿ ಅವಗಢ ಸಂಭವಿಸಿದೆ.  ಇಲ್ಲಿರುವ ಕುರ್ಚಿ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿಗಾಹುತಿಯಾಗಿವೆ.

ಬೆಂಗಳೂರು (ಮಾ.31):  ಮೈಸೂರು ರಸ್ತೆಯ ವಿನಾಯಕ ನಗರದಲ್ಲಿ ಭಾರೀ ಅಗ್ನಿ ಅವಗಢ ಸಂಭವಿಸಿದೆ.  ಇಲ್ಲಿರುವ ಕುರ್ಚಿ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿಗಾಹುತಿಯಾಗಿವೆ.

ಕಟ್ಟಡದೊಳಗೆ 4 ಕಾರ್ಮಿಕರು ಸಿಲುಕಿದ್ದು, ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದ್ದು, ಒಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯ ನಡೆಯುತ್ತಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂದು IIFA ವೇದಿಕೆಯಲ್ಲಿ ಯಶ್ ಆಡಿದ್ದ ಮಾತೇನು? ಇಂದು 'ವಿಷಕಾರಿ' ಆಗಿರೋ ರಾಕಿಂಗ್ ಸ್ಟಾರ್ ಮಾಡಿದ್ದೇನು?
ಮ್ಯಾಚ್‌ ಫಿಕ್ಸಿಂಗ್‌ ಇಲ್ಲ, BBK 12 ಅಶ್ವಿನಿ ಗೌಡರ ಈ ಆಸೆ ಈಡೇರಲ್ಲ: ನಾರಾಯಣಗೌಡ್ರು ಒಪನ್‌ ಹೇಳಿಕೆ