ಬೈಕ್'ನಲ್ಲಿ ಬಂದು APMC ಅಧ್ಯಕ್ಷರ ಮೇಲೆ ಫೈರಿಂಗ್: ಶ್ರೀನಿವಾಸ್ ಮೂರ್ತಿ ಆಸ್ಪತ್ರೆಗೆ ದಾಖಲು

Published : Feb 03, 2017, 02:10 AM ISTUpdated : Apr 11, 2018, 12:50 PM IST
ಬೈಕ್'ನಲ್ಲಿ ಬಂದು APMC ಅಧ್ಯಕ್ಷರ ಮೇಲೆ ಫೈರಿಂಗ್: ಶ್ರೀನಿವಾಸ್ ಮೂರ್ತಿ ಆಸ್ಪತ್ರೆಗೆ ದಾಖಲು

ಸಾರಾಂಶ

ಪಲ್ಸರ್ ಬೈಕ'ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸ್ ಮೂರ್ತಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಾಳುವಾದ ಶ್ರೀನಿವಾಸ್ ಮೂರ್ತಿಯನ್ನು ಹತ್ತಿರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು(ಫೆ.03): ಬೆಂಗಳೂರಿನಲ್ಲಿ APMC ಅಧ್ಯಕ್ಷನ ಮೇಲೆ ಶೂಟೌಟ್ ನಡೆದಿದೆ. ಯಲಹಂಕದ ಕೋಗಿಲು ಕ್ರಾಸ್ ಬಳಿ APMC ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಮೇಲೆ ಬೈಕ್'ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ.

ಪಲ್ಸರ್ ಬೈಕ'ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸ್ ಮೂರ್ತಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಾಳುವಾದ ಶ್ರೀನಿವಾಸ್ ಮೂರ್ತಿಯನ್ನು ಹತ್ತಿರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ 4 ಗುಂಡುಗಳು ಲಭ್ಯವಾಗಿವೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯಾದ್ಯಂತ 2000 ಕೋಟಿ ವೆಚ್ಚದಲ್ಲಿ ರೈಲ್ವೆ ವಿದ್ಯುದ್ದೀಕರಣ, ಆಧುನೀಕರಣ, ಕೋಲಾರದಲ್ಲಿ ರೈಲ್ವೆ ಫ್ಯಾಕ್ಟರಿ?
ಸಂವಾದ ವೇದಿಕೆಯಲ್ಲೇ ಪತ್ರಕರ್ತನನ್ನೇ ಎತ್ತಿ ಕೆಳಕ್ಕುರುಳಿಸಿದ ಬಾಬಾ ರಾಮ್‌ದೇವ್,ರಸ್ಲಿಂಗ್ ವಿಡಿಯೋ