
ಬೆಂಗಳೂರು[ಡಿ.07] ರಾಜಸ್ಥಾನ, ಛತ್ತೀಸ್ಘಡ, ಮಿಝೋರಾಂ, ತೆಲಂಗಾಣ ಮತ್ತು ಮಧ್ಯ ಪ್ರದೇಶದ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಮುಗಿದಿದೆ. ಚುನಾವಣಾ ಮತದಾನೋತ್ತರ ಸಮೀಕ್ಷೆ ಸಹ ಹೊರಬಂದಿದೆ. ಪ್ರಮುಖ ಸಂಸ್ಥೆಗಳು ಚುನಾವಣೆಯನ್ನು ತಮ್ಮದೆ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡಿವೆ.
ಪಂಚ ರಾಜ್ಯಗಳ ಫಲಿತಾಂಶಕ್ಕೆ ಇಡೀ ದೇಶವೆ ಕಾಯುವ ಪರಿಸ್ಥಿತಿ ಎದುರಾಗಿದೆ. 2019ರ ಲೋಕಸಭಾ ಚುನಾವಣೆಗ ದಿಕ್ಸೂಚಿ ಎಂದೆ ಕರೆಸಿಕೊಂಡಿರುವ ಪಂಚ ರಾಜ್ಯಗಳ ಚುನಾವಣೆಗೆ ಮತದಾನ ಮುಗಿದಿದೆ. ಪ್ರಮುಖ ಮಾಧ್ಯಮ ಸಂಸ್ಥೆಗಳು ಮತದಾನೋತ್ತರ ಚುನಾವಣಾ ಫಲಿತಾಂಶ ಪ್ರಕಟ ಮಾಡಿವೆ. ಅವುಗಳ ಸಂಪೂರ್ಣ ವಿವರ ಇಲ್ಲಿದೆ.
ಸಮೀಕ್ಷೆಗಳ ಒಟ್ಟು ವಿಮರ್ಶೆ ಮಾಡಿದರೆ ಮೂರು ಕಡೆ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಎರಡು ಕಡೆ ಬಿಜೆಪಿ ಬಲ ಕಾಯ್ದುಕೊಳ್ಳುತ್ತಿದೆ. ಅಧಿಕಾರದಲ್ಲಿದ್ದ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ ಆಗಲಿದೆ ಎಂದು ಸಮೀಕ್ಷೆಗಳು ಹೇಳಿವೆ. ರಾಜಸ್ಥಾನದ ಪ್ರಮುಖ ಸಮೀಕ್ಷಾ ವರದಿಗಳ ನೋಟ ಇಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.