ಎನ್‌ಆರ್‌ ಪುರ ಬಾಲಕಿಯ ಆಂಗ್ಲ ಭಾಷಣಕ್ಕೆ ಫಿದಾ ಆಗ್ಲೇಬೇಕು

ಎನ್‌ಆರ್‌ ಪುರ ಬಾಲಕಿಯ ಆಂಗ್ಲ ಭಾಷಣಕ್ಕೆ ಫಿದಾ ಆಗ್ಲೇಬೇಕು

Published : Jan 31, 2019, 03:47 PM IST

ಗ್ರಾಮೀಣ ಪ್ರದೇಶದಲ್ಲಿಯೂ ಆಂಗ್ಲ ಮಾಧ್ಯಮ ಎಂಬ ಹುಚ್ಚು ನಿಧಾನವಾಗಿ ಆವರಿಸತೊಡಗಿದೆ. ಖಾಸಗಿ ಶಾಲೆಯಲ್ಲಿ ಇದ್ದರೆ ಮಾತ್ರ ಇಂಗ್ಲಿಷ್ ಕಲಿಯಬಹುದು ಎಂಬ ಭಾವನೆಯೂ ಹಲವು ಪೋಷಕರಲ್ಲಿದೆ. ಆದರೆ ಗ್ರಾಮೀಣ ಭಾಗದ ಈ ಶಾಲೆ ಎಲ್ಲರ ಊಹೆಯನ್ನು ಮೀರಿ ನಿಂತಿದೆ. ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳ ಇಂಗ್ಲೀಷ್ ಸ್ಪೀಚ್ ಯಾವ ಕಾನ್ವೆಂಟ್ ಸ್ಕೂಲ್‌ ಮಕ್ಕಳಿಗೂ ಕಡಿಮೆ ಇಲ್ಲ. ಗಣರಾಜ್ಯೋತ್ಸವದಲ್ಲಿ ಇಂಗ್ಲೀಷಿನಲ್ಲೇ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು. ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದ ಶಾಲಾ ಬಾಲಕಿ ಏಳನೇ ತರಗತಿ ಬಾಲಕಿ ಅನನ್ಯಳ ಅದ್ಭುತ ಮಾತಿಗೆ ಎಂಥವರು ಫಿದಾ ಆಗಲೇಬೇಕು. ಖಾಸಗಿ ಬಸ್ ಡ್ರೈವರ್ ಮಗಳ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು.

ಗ್ರಾಮೀಣ ಪ್ರದೇಶದಲ್ಲಿಯೂ ಆಂಗ್ಲ ಮಾಧ್ಯಮ ಎಂಬ ಹುಚ್ಚು ನಿಧಾನವಾಗಿ ಆವರಿಸತೊಡಗಿದೆ. ಖಾಸಗಿ ಶಾಲೆಯಲ್ಲಿ ಇದ್ದರೆ ಮಾತ್ರ ಇಂಗ್ಲಿಷ್ ಕಲಿಯಬಹುದು ಎಂಬ ಭಾವನೆಯೂ ಹಲವು ಪೋಷಕರಲ್ಲಿದೆ. ಆದರೆ ಗ್ರಾಮೀಣ ಭಾಗದ ಈ ಶಾಲೆ ಎಲ್ಲರ ಊಹೆಯನ್ನು ಮೀರಿ ನಿಂತಿದೆ. ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳ ಇಂಗ್ಲೀಷ್ ಸ್ಪೀಚ್ ಯಾವ ಕಾನ್ವೆಂಟ್ ಸ್ಕೂಲ್‌ ಮಕ್ಕಳಿಗೂ ಕಡಿಮೆ ಇಲ್ಲ. ಗಣರಾಜ್ಯೋತ್ಸವದಲ್ಲಿ ಇಂಗ್ಲೀಷಿನಲ್ಲೇ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು. ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದ ಶಾಲಾ ಬಾಲಕಿ ಏಳನೇ ತರಗತಿ ಬಾಲಕಿ ಅನನ್ಯಳ ಅದ್ಭುತ ಮಾತಿಗೆ ಎಂಥವರು ಫಿದಾ ಆಗಲೇಬೇಕು. ಖಾಸಗಿ ಬಸ್ ಡ್ರೈವರ್ ಮಗಳ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?