ಎನ್‌ಆರ್‌ ಪುರ ಬಾಲಕಿಯ ಆಂಗ್ಲ ಭಾಷಣಕ್ಕೆ ಫಿದಾ ಆಗ್ಲೇಬೇಕು

ಎನ್‌ಆರ್‌ ಪುರ ಬಾಲಕಿಯ ಆಂಗ್ಲ ಭಾಷಣಕ್ಕೆ ಫಿದಾ ಆಗ್ಲೇಬೇಕು

Published : Jan 31, 2019, 03:47 PM IST

ಗ್ರಾಮೀಣ ಪ್ರದೇಶದಲ್ಲಿಯೂ ಆಂಗ್ಲ ಮಾಧ್ಯಮ ಎಂಬ ಹುಚ್ಚು ನಿಧಾನವಾಗಿ ಆವರಿಸತೊಡಗಿದೆ. ಖಾಸಗಿ ಶಾಲೆಯಲ್ಲಿ ಇದ್ದರೆ ಮಾತ್ರ ಇಂಗ್ಲಿಷ್ ಕಲಿಯಬಹುದು ಎಂಬ ಭಾವನೆಯೂ ಹಲವು ಪೋಷಕರಲ್ಲಿದೆ. ಆದರೆ ಗ್ರಾಮೀಣ ಭಾಗದ ಈ ಶಾಲೆ ಎಲ್ಲರ ಊಹೆಯನ್ನು ಮೀರಿ ನಿಂತಿದೆ. ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳ ಇಂಗ್ಲೀಷ್ ಸ್ಪೀಚ್ ಯಾವ ಕಾನ್ವೆಂಟ್ ಸ್ಕೂಲ್‌ ಮಕ್ಕಳಿಗೂ ಕಡಿಮೆ ಇಲ್ಲ. ಗಣರಾಜ್ಯೋತ್ಸವದಲ್ಲಿ ಇಂಗ್ಲೀಷಿನಲ್ಲೇ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು. ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದ ಶಾಲಾ ಬಾಲಕಿ ಏಳನೇ ತರಗತಿ ಬಾಲಕಿ ಅನನ್ಯಳ ಅದ್ಭುತ ಮಾತಿಗೆ ಎಂಥವರು ಫಿದಾ ಆಗಲೇಬೇಕು. ಖಾಸಗಿ ಬಸ್ ಡ್ರೈವರ್ ಮಗಳ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು.

ಗ್ರಾಮೀಣ ಪ್ರದೇಶದಲ್ಲಿಯೂ ಆಂಗ್ಲ ಮಾಧ್ಯಮ ಎಂಬ ಹುಚ್ಚು ನಿಧಾನವಾಗಿ ಆವರಿಸತೊಡಗಿದೆ. ಖಾಸಗಿ ಶಾಲೆಯಲ್ಲಿ ಇದ್ದರೆ ಮಾತ್ರ ಇಂಗ್ಲಿಷ್ ಕಲಿಯಬಹುದು ಎಂಬ ಭಾವನೆಯೂ ಹಲವು ಪೋಷಕರಲ್ಲಿದೆ. ಆದರೆ ಗ್ರಾಮೀಣ ಭಾಗದ ಈ ಶಾಲೆ ಎಲ್ಲರ ಊಹೆಯನ್ನು ಮೀರಿ ನಿಂತಿದೆ. ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳ ಇಂಗ್ಲೀಷ್ ಸ್ಪೀಚ್ ಯಾವ ಕಾನ್ವೆಂಟ್ ಸ್ಕೂಲ್‌ ಮಕ್ಕಳಿಗೂ ಕಡಿಮೆ ಇಲ್ಲ. ಗಣರಾಜ್ಯೋತ್ಸವದಲ್ಲಿ ಇಂಗ್ಲೀಷಿನಲ್ಲೇ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು. ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದ ಶಾಲಾ ಬಾಲಕಿ ಏಳನೇ ತರಗತಿ ಬಾಲಕಿ ಅನನ್ಯಳ ಅದ್ಭುತ ಮಾತಿಗೆ ಎಂಥವರು ಫಿದಾ ಆಗಲೇಬೇಕು. ಖಾಸಗಿ ಬಸ್ ಡ್ರೈವರ್ ಮಗಳ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್