ಎನ್‌ಆರ್‌ ಪುರ ಬಾಲಕಿಯ ಆಂಗ್ಲ ಭಾಷಣಕ್ಕೆ ಫಿದಾ ಆಗ್ಲೇಬೇಕು

ಎನ್‌ಆರ್‌ ಪುರ ಬಾಲಕಿಯ ಆಂಗ್ಲ ಭಾಷಣಕ್ಕೆ ಫಿದಾ ಆಗ್ಲೇಬೇಕು

Published : Jan 31, 2019, 03:47 PM IST

ಗ್ರಾಮೀಣ ಪ್ರದೇಶದಲ್ಲಿಯೂ ಆಂಗ್ಲ ಮಾಧ್ಯಮ ಎಂಬ ಹುಚ್ಚು ನಿಧಾನವಾಗಿ ಆವರಿಸತೊಡಗಿದೆ. ಖಾಸಗಿ ಶಾಲೆಯಲ್ಲಿ ಇದ್ದರೆ ಮಾತ್ರ ಇಂಗ್ಲಿಷ್ ಕಲಿಯಬಹುದು ಎಂಬ ಭಾವನೆಯೂ ಹಲವು ಪೋಷಕರಲ್ಲಿದೆ. ಆದರೆ ಗ್ರಾಮೀಣ ಭಾಗದ ಈ ಶಾಲೆ ಎಲ್ಲರ ಊಹೆಯನ್ನು ಮೀರಿ ನಿಂತಿದೆ. ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳ ಇಂಗ್ಲೀಷ್ ಸ್ಪೀಚ್ ಯಾವ ಕಾನ್ವೆಂಟ್ ಸ್ಕೂಲ್‌ ಮಕ್ಕಳಿಗೂ ಕಡಿಮೆ ಇಲ್ಲ. ಗಣರಾಜ್ಯೋತ್ಸವದಲ್ಲಿ ಇಂಗ್ಲೀಷಿನಲ್ಲೇ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು. ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದ ಶಾಲಾ ಬಾಲಕಿ ಏಳನೇ ತರಗತಿ ಬಾಲಕಿ ಅನನ್ಯಳ ಅದ್ಭುತ ಮಾತಿಗೆ ಎಂಥವರು ಫಿದಾ ಆಗಲೇಬೇಕು. ಖಾಸಗಿ ಬಸ್ ಡ್ರೈವರ್ ಮಗಳ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು.

ಗ್ರಾಮೀಣ ಪ್ರದೇಶದಲ್ಲಿಯೂ ಆಂಗ್ಲ ಮಾಧ್ಯಮ ಎಂಬ ಹುಚ್ಚು ನಿಧಾನವಾಗಿ ಆವರಿಸತೊಡಗಿದೆ. ಖಾಸಗಿ ಶಾಲೆಯಲ್ಲಿ ಇದ್ದರೆ ಮಾತ್ರ ಇಂಗ್ಲಿಷ್ ಕಲಿಯಬಹುದು ಎಂಬ ಭಾವನೆಯೂ ಹಲವು ಪೋಷಕರಲ್ಲಿದೆ. ಆದರೆ ಗ್ರಾಮೀಣ ಭಾಗದ ಈ ಶಾಲೆ ಎಲ್ಲರ ಊಹೆಯನ್ನು ಮೀರಿ ನಿಂತಿದೆ. ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳ ಇಂಗ್ಲೀಷ್ ಸ್ಪೀಚ್ ಯಾವ ಕಾನ್ವೆಂಟ್ ಸ್ಕೂಲ್‌ ಮಕ್ಕಳಿಗೂ ಕಡಿಮೆ ಇಲ್ಲ. ಗಣರಾಜ್ಯೋತ್ಸವದಲ್ಲಿ ಇಂಗ್ಲೀಷಿನಲ್ಲೇ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು. ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದ ಶಾಲಾ ಬಾಲಕಿ ಏಳನೇ ತರಗತಿ ಬಾಲಕಿ ಅನನ್ಯಳ ಅದ್ಭುತ ಮಾತಿಗೆ ಎಂಥವರು ಫಿದಾ ಆಗಲೇಬೇಕು. ಖಾಸಗಿ ಬಸ್ ಡ್ರೈವರ್ ಮಗಳ ಭಾಷಣವನ್ನು ನೀವು ಒಮ್ಮೆ ಕೇಳಲೇಬೇಕು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?