ಟಿಪ್ಪು ಜಯಂತಿ ಕಚ್ಚಾಟ ಬಿಟ್ಟು ಅನ್ನದಾತರ ಕಡೆ ಗಮನಹರಿಸಿ: ಗೌಡ

Published : Oct 24, 2017, 05:34 PM ISTUpdated : Apr 11, 2018, 12:45 PM IST
ಟಿಪ್ಪು ಜಯಂತಿ ಕಚ್ಚಾಟ ಬಿಟ್ಟು ಅನ್ನದಾತರ ಕಡೆ ಗಮನಹರಿಸಿ: ಗೌಡ

ಸಾರಾಂಶ

ಟಿಪ್ಪು ಜಯಂತಿ ವಿಚಾರದಲ್ಲಿ ಪಕ್ಷಗಳು ಕಚ್ಚಾಟ ನಡೆಸುವುದನ್ನು ಬಿಟ್ಟು ರೈತರ ಕಡೆ ಗಮನ ಹರಿಸಬೇಕು. ಇಲ್ಲದಿದ್ದರೆ ಹೇಗೆ ಹೋರಾಟ ಮಾಡಬೇಕು ಎಂಬುದು ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಚ್ಚರಿಸಿದರು.

ಚಿತ್ರದುರ್ಗ/ದಾವಣಗೆರೆ: ಟಿಪ್ಪು ಜಯಂತಿ ವಿಚಾರದಲ್ಲಿ ಪಕ್ಷಗಳು ಕಚ್ಚಾಟ ನಡೆಸುವುದನ್ನು ಬಿಟ್ಟು ರೈತರ ಕಡೆ ಗಮನ ಹರಿಸಬೇಕು. ಇಲ್ಲದಿದ್ದರೆ ಹೇಗೆ ಹೋರಾಟ ಮಾಡಬೇಕು ಎಂಬುದು ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಚ್ಚರಿಸಿದರು.

ಅನ್ನದಾತರ ಸಂಕಷ್ಟ ತಿಳಿಯಲು ಸೋಮವಾರ ತಮ್ಮ ರಾಜ್ಯ ಪ್ರವಾಸ ಆರಂಭಿಸಿದ ಅವರು ಚಿತ್ರದುರ್ಗ ತಾಲೂಕಿನ ಭರಮಸಾಗರದ ರೈತರ ಜಮೀನಿಗೆ ಭೇಟಿ ನೀಡಿ, ಸೈನಿಕ ಕೀಟಬಾಧೆಯಿಂದ ನಾಶವಾಗಿರುವ ಮೆಕ್ಕೆಜೋಳದ ಬೆಳೆಗಳನ್ನು ವೀಕ್ಷಿಸಿ ಮಾತನಾಡಿದರು.

 ಈ ನಡುವೆ ರೈತರ ಸಮಸ್ಯೆಗಳ ಕುರಿತು ಮಾತನಾಡಲು ಲೋಕಸಭಾ ಅಧಿವೇಶನದಲ್ಲಿ ನನಗೆ ಸರಿಯಾಗಿ ಅವಕಾಶ ನೀಡದೆ ತುಚ್ಛವಾಗಿ ಕಾಣಲಾಗುತ್ತಿದೆ ಎಂದು ದೇವೇಗೌಡ ಅವರು ದಾವಣಗೆರೆಯಲ್ಲಿ ಬೇಸರ ವ್ಯಕ್ತಪಡಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?