
ನವದೆಹಲಿ[ಆ.17] ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ಪಾಕಿಸ್ತಾನ, ಶ್ರೀಲಂಕಾ, ಭೂತಾನ್, ನೇಪಾಳದಿಂದ ಗಣ್ಯರು ಆಗಮಿಸುತ್ತಿದ್ದಾರೆ.
ಒಂದೆಡೆ ಪಾಕ್ ಕಾನೂನು ಸಚಿವ ಜಾಫರ್ ಅಲಿ ಭಾಗಿಯಾಗಲಿದ್ದರೆ, ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಜಿಲ್ ವಾಂಗ್ಚುಕ್ ಸಹ ವಾಜಪೇಯಿ ಅಂತಿಮ ದರ್ಶನ ಮಾಡಲಿದ್ದಾರೆ.
ಅಟಲ್ ಅವಿವಾಹಿತರಾಗಿಯೇ ಉಳಿಯಲು ಏನು ಕಾರಣ?
ಶ್ರೀಲಂಕಾದಿಂದ ವಿದೇಶಾಂಗ ಸಚಿವ ಲಕ್ಷ್ಮಣ್ ಕಿರಿಯೆಲ್ಲಾ , ನೇಪಾಳದಿಂದ ವಿದೇಶಾಂಗ ಸಚಿವ ಪ್ರದೀಪ್ ಕುಮಾರ್ ಗ್ಯಾವಾಲಿ, ಬಾಂಗ್ಲಾದೇಶದಿಂದ ವಿದೇಶಾಂಗ ಸಚಿವ ಮಹಮೂದ್ ಅಲಿ ಅವರು ಆಗಮಿಸುತ್ತಿದ್ದಾರೆ. ಅಂತಿಮ ಯಾತ್ರೆ ಈಗಾಗಲೇ ಆರಂಭವಾಗಿದ್ದು ಸಾವಿರಾರು ಜನರು ಹೆಜ್ಜೆ ಹಾಕುತ್ತಿದ್ದಾರೆ. ಮಧ್ಯಾಹ್ನ 4 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.
ವಾಜಪೇಯಿ ಬಗ್ಗೆ ಗೊತ್ತಿರದ 10 ಸಂಗತಿಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.