
ಕೊಡಗು (ಮಾ.04): ಸೋಮವಾರ ಪೇಟೆ ಆನೆ ಕಾಡು ಮೀಸಲು ಅರಣ್ಯಕ್ಕೆ ಬಿದ್ದಿರುವ ಕಾಳ್ಗಿಚ್ಚು ಇನ್ನೂ ನಿಂತಿಲ್ಲ. ನಾಲ್ಕು ದಿನಗಳಿಂದಲೂ ನಿಯಂತ್ರಣಕ್ಕೆ ಬಾರದ ಕಾಳ್ಗಿಚ್ಚು ಇಡೀ ಅರಣ್ಯವನ್ನು ವ್ಯಾಪಿಸುತ್ತಿದೆ.
ವಿಪರೀತ ಗಾಳಿ ಹಾಗೂ ಬಿಸಿಲಿನಿಂದ ಬೆಂಕಿ ವ್ಯಾಪಿಸುತ್ತಿದೆ. ಬೆಂಕಿ ನಂದಿಸಲು ಸ್ಥಳೀಯರು ಪರದಾಡುತ್ತಿದ್ದಾರೆ. ಮನೆಯ ಬಿಂದಿಗೆ ಬಕೇಟ್’ಗಳಿಂದ ನೀರು ತಂದು ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ. ಏನೇ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಕಿಡಿಗೇಡಿಗಳ ಈ ಕೃತ್ಯಕ್ಕೆ ನೂರಾರು ಎಕರೆ ಅರಣ್ಯ ಸಂಪತ್ತು ಹಾನಿಯಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.