ತುಮಕೂರಿನಲ್ಲಿ ಮನೆಗೆ ನುಗ್ಗಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿ

By Suvarna Web DeskFirst Published Jan 20, 2018, 6:39 PM IST
Highlights

ತುಮಕೂರಿನ ಮನೆಯಲ್ಲಿ ಅಡಗಿ ಕುಳಿತಿದ್ದ  ಚಿರತೆಯನ್ನು  ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ತುಮಕೂರು (ಜ.20): ತುಮಕೂರಿನ ಮನೆಯಲ್ಲಿ ಅಡಗಿ ಕುಳಿತಿದ್ದ  ಚಿರತೆಯನ್ನು  ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸತತ 9 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಡಾ. ನಿಖಿತಾ​, ಡಾ. ಸುಜಯ್​​ ನೇತೃತ್ವದ ತಂಡ  ಚಿರತೆಯ ತೊಡೆಗೆ ಅರಿವಳಿಕೆ ಮದ್ದು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

click me!