ಕುಡಿದು ಕಾರು ಚಲಾಯಿಸಿ ಹಿರಿಯ ನಾಗರೀಕನನ್ನ ಕೊಂದ ಉಗಾಂಡ ಪುಂಡರು

Published : Nov 06, 2016, 02:14 PM ISTUpdated : Apr 11, 2018, 12:46 PM IST
ಕುಡಿದು ಕಾರು ಚಲಾಯಿಸಿ ಹಿರಿಯ ನಾಗರೀಕನನ್ನ ಕೊಂದ ಉಗಾಂಡ ಪುಂಡರು

ಸಾರಾಂಶ

ಕೋಶಿಶ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಉಗಾಂಡ ಮೂಲದ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದಾರೆ. ಘಟನೆ ಬಳಿಕ ಮೂವರನ್ನ ವಶಕ್ಕೆ ಪಡೆದ ಸಂಪಿಗೆ ಹಳ್ಳಿ ಪೊಲೀಸರು ಜೈಲಿಗಟ್ಟಿದ್ಧಾರೆ.

ಬೆಂಗಳೂರು(ನ.06): ಬೆಂಗಳೂರಲ್ಲಿ ಮತ್ತೆ ವಿದೇಶಿ ಪ್ರಜೆಗಳು ಪುಂಡಾಟ ನಡೆಸಿದ್ಧಾರೆ. ಕುಡಿದು ಕಾರು ಚಲಾಯಿಸುತ್ತಿದ್ದ ಉಗಾಂಡ ಮೂಲದ ಪ್ರಜೆಗಳು ಹಾಲಿನ ವ್ಯಾಪಾರಕ್ಕೆಂದು ತೆರಳುತ್ತಿದ್ದ ವೇಲುಸ್ವಾಮಿ ಎಂಬುವವರಿಗೆ ಡಿಕ್ಕಿ ಹೊಡೆದಿದ್ದಾರೆ. 60 ವರ್ಷದ ವೇಲುಸ್ವಾಮಿ ಸ್ಥಳದಲ್ಲೇ ಅಸುನೀಗಿದ್ದಾರೆ. ಸಂಪಿಗೆಹಳ್ಳಿಯ ಹೆಗ್ಗಡೆನಗರದಲ್ಲಿ ಈ ಘಟನೆ ನಡೆದಿದೆ.

ಕೋಶಿಶ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಉಗಾಂಡ ಮೂಲದ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದಾರೆ. ಘಟನೆ ಬಳಿಕ ಮೂವರನ್ನ ವಶಕ್ಕೆ ಪಡೆದ ಸಂಪಿಗೆ ಹಳ್ಳಿ ಪೊಲೀಸರು ಜೈಲಿಗಟ್ಟಿದ್ಧಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!