
ಬೆಂಗಳೂರು[ಆ.31] ವಿವಾದ ಎಬ್ಬಿಸುವ ರೀತಿಯಲ್ಲಿ ಮಾಜಿ ಸಚಿವೆ ಉಮಾಶ್ರೀ ಮಾತನಾಡಿದ್ದಾರೆ. ಬಿಜೆಪಿ ಮೇಲೆ ಆರೋಪ ಮಾಡುವ ಭರಸದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂಥಹ ರೀತಿ ಮಾತನಾಡಿದ್ದಾರೆ.
ಉಮಾಶ್ರೀ ಅವರ ಭಾಷಣದ ತುಣುಕು ಹೊಂದಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಿಂದೂಗಳ ಪರವಾಗಿ ಮಾತನಾಡುವ ಭರದಲ್ಲಿ, ಬಿಜೆಪಿಯ ಹಿಂದುತ್ವಕ್ಕೆ ಪ್ರಶ್ನೆ ಮಾಡುವ ಭರದಲ್ಲಿ ಏನು ಹೇಳಿದ್ದಾರ? ಎಂಬುದನ್ನು ನೀವೇ ಕೇಳಿಕೊಂಡು ಬನ್ನಿ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.