ಹಿಂದುತ್ವ ಯಾರ ಸೊತ್ತು? ಬಿಜೆಪಿ ತೆಗಳುವ ಭರದಲ್ಲಿ ಉಮಾಶ್ರೀ ಎಡವಟ್ಟು

Published : Aug 31, 2018, 07:17 PM ISTUpdated : Sep 09, 2018, 09:04 PM IST
ಹಿಂದುತ್ವ ಯಾರ ಸೊತ್ತು?  ಬಿಜೆಪಿ ತೆಗಳುವ ಭರದಲ್ಲಿ ಉಮಾಶ್ರೀ ಎಡವಟ್ಟು

ಸಾರಾಂಶ

ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾನ ಮುಗಿದಿದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪರ ಪ್ರಚಾರ ಕೈಗೊಂಡಿದ್ದ ಮಾಜಿ ಸಚಿವೆ ಉಮಾಶ್ರೀ ಅವರ ಪ್ರಚಾರ ಭಾಷಣದ ತುಣುಕೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಷ್ಟಕ್ಕೂ ಉಮಾಶ್ರೀ ಅಂಥಾದ್ದು ಏನು ಹೇಳಿದರು? 

ಬೆಂಗಳೂರು[ಆ.31] ವಿವಾದ ಎಬ್ಬಿಸುವ ರೀತಿಯಲ್ಲಿ ಮಾಜಿ ಸಚಿವೆ ಉಮಾಶ್ರೀ ಮಾತನಾಡಿದ್ದಾರೆ. ಬಿಜೆಪಿ ಮೇಲೆ ಆರೋಪ ಮಾಡುವ ಭರಸದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂಥಹ ರೀತಿ ಮಾತನಾಡಿದ್ದಾರೆ.

ಉಮಾಶ್ರೀ ಅವರ ಭಾಷಣದ ತುಣುಕು ಹೊಂದಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಿಂದೂಗಳ ಪರವಾಗಿ ಮಾತನಾಡುವ ಭರದಲ್ಲಿ, ಬಿಜೆಪಿಯ ಹಿಂದುತ್ವಕ್ಕೆ ಪ್ರಶ್ನೆ ಮಾಡುವ ಭರದಲ್ಲಿ ಏನು ಹೇಳಿದ್ದಾರ? ಎಂಬುದನ್ನು ನೀವೇ ಕೇಳಿಕೊಂಡು ಬನ್ನಿ...

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌