ಕೆಆರ್'ಎಸ್ ಕರ್ನಾಟಕದ ಆಸ್ತಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ

Published : Sep 21, 2016, 10:10 AM ISTUpdated : Apr 11, 2018, 12:54 PM IST
ಕೆಆರ್'ಎಸ್ ಕರ್ನಾಟಕದ ಆಸ್ತಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ

ಸಾರಾಂಶ

ಬೆಂಗಳೂರು(ಸೆ.21): ಕೃಷ್ಣ ರಾಜ ಸಾಗರ ಕರ್ನಾಟಕದ ಆಸ್ತಿ ಈ ರಾಜ್ಯದ ಆಸ್ತಿಯನ್ನು ಬೇರೊಂದು ಸಂಸ್ಥೆಗೆ ಹಸ್ತಾಂತರಿಸಬೇಕಾದ್ದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಕಾವೇರಿ ನೀರು ನಿರ್ವಹಣಾ ಮಂಡಳಿ  ರಚನೆ ಸಂಬಂಧಿಸಿದಂತೆ ಮಾತನಾಡಿದ ಎಸ್.ಎಂ.ಕೃಷ್ಣ, ಈ ರಾಜ್ಯದ ಆಸ್ತಿಯನ್ನು ಬೇರೊಂದು ಸಂಸ್ಥೆಗೆ ಹಸ್ತಾಂತರಿಸಬೇಕಾದ್ರೆ ಸಂವಿಧಾನದ ಪ್ರಕಾರ ಅದಕ್ಕೆ ಅದರದ್ದೇ ಆದ ನಿಯಮಗಳಿವೆ. ಸಂವಿಧಾನದ ನಿಯಮಗಳನ್ನು ಎತ್ತಿ ಹಿಡಿಯಬೇಕಾದ ಸರ್ವೋಚ್ಛ ನ್ಯಾಯಾಲಯವೇ ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. 

ಇದೊಂದು ತಿಳಿಗೇಡಿ ತೀರ್ಪು ಎಂದಿರುವ ಅವರು,  ಸುಪ್ರೀಂಕೋರ್ಟ್​ನ ಸಂವಿಧಾನಿಕ ಪೀಠವೇ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು. ತೀರ್ಪನ್ನು ಮರುಪರಿಶೀಲಿಸಬೇಕು ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ
ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ: ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ