ಆಯುರ್ವೇದ ಚಿಕಿತ್ಸೆಗಾಗಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ

Published : Jun 16, 2018, 08:37 PM IST
ಆಯುರ್ವೇದ ಚಿಕಿತ್ಸೆಗಾಗಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ

ಸಾರಾಂಶ

ಆಯುರ್ವೇದ ಚಿಕಿತ್ಸೆಗಾಗಿ ಇಂದು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.  ನಾಳೆಯಿಂದ ಒಟ್ಟು 10 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯಲಿದ್ದಾರೆ.  

ಮಂಗಳೂರು (ಜೂ. 16): ಆಯುರ್ವೇದ ಚಿಕಿತ್ಸೆಗಾಗಿ ಇಂದು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. 

ನಾಳೆಯಿಂದ ಒಟ್ಟು 10 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯಲಿದ್ದಾರೆ.   ಇಂದು ರಾತ್ರಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿ ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. 

ಚುನಾವಣೆ ಮತ್ತು ರಾಜಕೀಯ ಜಂಜಾಟದ ಬಳಿಕ ವಿಶ್ರಾಂತಿಗಾಗಿ ಆಯುರ್ವೇದ ಚಿಕಿತ್ಸೆ ಮೊರೆ ಹೋಗಿದ್ದಾರೆ ಸಿದ್ದರಾಮಯ್ಯ.  ನಾಳೆಯಿಂದ ಸಿದ್ದರಾಮಯ್ಯರಿಗೆ ಆಯುರ್ವೇದ ಚಿಕಿತ್ಸೆ ಆರಂಭವಾಗಲಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ