ಬಿಜೆಪಿ ತೊರೆದು ಕಾಂಗ್ರೆಸ್'ನೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಸಿಧು

Published : Jan 15, 2017, 05:03 AM ISTUpdated : Apr 11, 2018, 12:44 PM IST
ಬಿಜೆಪಿ ತೊರೆದು ಕಾಂಗ್ರೆಸ್'ನೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಸಿಧು

ಸಾರಾಂಶ

ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಸಿಧು  ತಮ್ಮ ನಿಲುವನ್ನು ಬದಲಿಸಿದ್ದು  ಇಂದು ನವದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ (ಜ.15): ಬಿಜೆಪಿಯ ಮಾಜಿ ರಾಜ್ಯಸಭಾ ಸದಸ್ಯ, ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಸಿಧು  ತಮ್ಮ ನಿಲುವನ್ನು ಬದಲಿಸಿದ್ದು  ಇಂದು ನವದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.

ಅಲ್ಲದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್’ನೊಂದಿಗೆ ಜೈ ಜೋಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್